Wire RSK ನ್ಯೂಸ್

Wire RSK ನ್ಯೂಸ್ Contact information, map and directions, contact form, opening hours, services, ratings, photos, videos and announcements from Wire RSK ನ್ಯೂಸ್, Grocers, Bangalore rural doddaballapur, Bangalore.

21/02/2026

ದೊಡ್ಡಬಳ್ಳಾಪುರ ಸೀರಿಯಸ್ ಸಂತೆ ನಿನ್ನೆ ಸಂಜೆ ಆಗಮಿಸಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ದೊಡ್ಡಬಳ್ಳಾಪುರ ಜನತೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು

18/02/2026

ದೊಡ್ಡಬಳ್ಳಾಪುರಕ್ಕೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಆಗಮನ ದಿನಾಂಕ 20.2.2026ರಂದು ದೊಡ್ಡಬಳ್ಳಾಪುರ ಸೀರೆ ಸಂತೆಗೆ

03/02/2026

🙏ಇಂದು ನಮ್ಮ ದೊಡ್ಡಬಳ್ಳಾಪುರದಲ್ಲಿ ನಡೆದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ🙏
.

31/12/2025

ಹೊಸ ವರ್ಷದ ಸ್ವಾಗತಕ್ಕಾಗಿ ಹಾಸನಂಬಿಕೆ ಪೇಸ್ಟ್ರೀಸ್ ವತಿಯಿಂದ ಕೇಕ್ ಮೇಳ

ಭಾವಪೂರ್ಣ ವಿದಾಯ ಉಮೇಶ್ ಸರ್ 🙏🏼ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ!
30/11/2025

ಭಾವಪೂರ್ಣ ವಿದಾಯ ಉಮೇಶ್ ಸರ್ 🙏🏼
ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ!

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂಬುವ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವುಂಟಾಯಿತು ಇವರ ಆತ್ಮಕ್ಕೆ ಚಿರ ಶಾಂತಿ ದೊರಕಲಿ...
15/11/2025

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂಬುವ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವುಂಟಾಯಿತು ಇವರ ಆತ್ಮಕ್ಕೆ ಚಿರ ಶಾಂತಿ ದೊರಕಲಿ ಓಂ ಶಾಂತಿ ಭಾವ ಪೂರ್ಣ ಶ್ರದ್ಧಾಂಜಲಿಗಳು ನಿಮಗೆ....

ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ಎರಡು- ಮೂರು ಮಡಿವಾಳ ಸಂಘಗಳು ಚಾಲ್ತಿಯಲ್ಲಿ ಇರುವುದು ಗಮನಕ್ಕೆ ಬಂದಿದೆ. ತಾಲ್ಲೂಕಿನ ಮಡಿವಾಳ ಸಂಘದ ಅಧ್ಯಕ್ಷ...
27/10/2025

ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ಎರಡು- ಮೂರು ಮಡಿವಾಳ ಸಂಘಗಳು ಚಾಲ್ತಿಯಲ್ಲಿ ಇರುವುದು ಗಮನಕ್ಕೆ ಬಂದಿದೆ. ತಾಲ್ಲೂಕಿನ ಮಡಿವಾಳ ಸಂಘದ ಅಧ್ಯಕ್ಷರಾಗಿ ಶಂಕರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕದ ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಮಡಿವಾಳ ಮಾಚಿ ದೇವರ ಅಭಿವೃದ್ಧಿ ನಿಗಮ ಮಂಡಳಿ ನೂತನ ಅಧ್ಯಕ್ಷರಾದ ಸಿ.ನಂಜಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಕರ್ನಾಟಕ ರಾಜ್ಯ ಸರ್ಕಾರವು ಮಡಿವಾಳ ಸಮುದಾಯದ ಅಭಿವೃದ್ಧಿಗಾಗಿ ಮಾಚಿ ದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ನಮ್ಮ ನಿಗಮಕ್ಕೆ 33ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದರೆ. ಮಡಿವಾಳ ಸಮುದಾಯದಲ್ಲಿ ಇಂದಿಗೂ ಹಲವಾರು ಕಡುಬಡ ಕುಟುಂಬಗಳಿವೆ ಅಂತಹ ಅರ್ಹರಿಗೆ ಈ ಅನುದಾನ ಸದ್ಭಾಳಕೆ ಆಗಲಿ ಎಂಬುದೇ ನಮ್ಮ ಉದ್ದೇಶ ಎಂದರು.

ದೊಡ್ಡಬಳ್ಳಾಪುರ ಶ್ರೀ ಮಡಿವಾಳರ ಸಂಘ (ರಿ.) ದ ಗೌರವಾಧ್ಯಕ್ಷರಾಗಿ ರಾಜ್ ಕುಮಾರ್, ತಾಲ್ಲೂಕು ಅಧ್ಯಕ್ಷರಾಗಿ ಶಂಕರಪ್ಪ, ಕಾರ್ಯಧ್ಯಕ್ಷ ಈಶ್ವರ್, ಉಪಾಧ್ಯಕ್ಷ ನಟರಾಜ್, ನರಸಿಂಹ ಮೂರ್ತಿ ,ಪ್ರಧಾನ ಕಾರ್ಯದರ್ಶಿ ರಘು ಕುಮಾರ್, ಜಂಟಿ ಕಾರ್ಯದರ್ಶಿ ಆರ್ ಶಿವಕುಮಾರ್ (ವೈರ್ ಶಿವು), ಖಜಾಂಜಿ ಬಾಲಾಜಿ, ಸಹ ಕಾರ್ಯದರ್ಶಿ ಆನಂದ್, ಮುತ್ತುರಾಜು, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ, ವೀರಾಂಜನೇಯ, ಸಂಜೀವ್, ರವಿಕುಮಾರ್,ನಿರ್ದೇಶಕರಾಗಿ ದುರ್ಗೇಶ್, ನಾಗರತ್ನಮ್ಮ, ತಿಪ್ಪಕ್ಕ, ಮಂಜುಳಾ ಇವರನ್ನು ಅಧಿಕೃತವಾಗಿ ಸಂಘದ ಪದಾಧಿಕಾರಿಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಚಿ ದೇವರ ಅಭಿವೃದ್ಧಿ ನಿಗಮ ಮಂಡಳಿಯ ಉಪಾಧ್ಯಕ್ಷ ರಾಜಣ್ಣ, ರಾಜ್ಯ ಪ್ರಮುಖರು, ಮಡಿವಾಳ ಸಮುದಾಯದ ಜಿಲ್ಲೆ ಹಾಗೂ ತಾಲ್ಲೂಕು ಮುಖಂಡರು ಹಾಜರಿದ್ದರು

25/09/2025

ಎಸ್ ಎಲ್ ಭೈರಪ್ಪ ರವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಘೋಷಣೆ

25/09/2025

ದೊಡ್ಡಬಳ್ಳಾಪುರದಲ್ಲಿ ಮತ್ತೊಂದು ಕ್ರೈಂ⚠️ ಬುಲೆಟ್ ರಘು ಎಂಬುವಾತನ ಕೊ*ಲೆ ನಡೆದಿದೆ, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಎಸ್ಪಿ ನಾಗರಾಜ್ ಬೇಟಿ ನೀಡಿ ಪರಿಶೀಲಿಸಿದರು.


ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್.‌ ಎಲ್.‌ ಭೈರಪ್ಪ ಅ...
24/09/2025

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್.‌ ಎಲ್.‌ ಭೈರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಓಂ ಶಾಂತಿಃ

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್.‌ ಎಲ್.‌ ಭ....

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್.‌ ಎಲ್.‌ ಭೈರಪ್ಪ ಅ...
24/09/2025

ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಖ್ಯಾತ ಸಾಹಿತಿಗಳು, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತರಾದ ಡಾ. ಎಸ್.‌ ಎಲ್.‌ ಭೈರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಓಂ ಶಾಂತಿಃ

Address

Bangalore Rural Doddaballapur
Bangalore

Alerts

Be the first to know and let us send you an email when Wire RSK ನ್ಯೂಸ್ posts news and promotions. Your email address will not be used for any other purpose, and you can unsubscribe at any time.

Share

Category